ವಿಷಯಕ್ಕೆ ಹೋಗಿ

ಸಾಮಾನ್ಯ ಜ್ಞಾನ(General Knowledge):

ಸಾಮಾನ್ಯ ಜ್ಞಾನ(General Knowledge):
★ ಸಾಮಾನ್ಯ ಜ್ಞಾನ(General Knowledge):
1) ಕರ್ನಾಟಕ ರಾಜ್ಯದ ವೃಕ್ಷ ಎಂದು ಪರಿಗಣಿಸಲಾಗಿರುವ ಮರ:
* ಶ್ರೀಗಂಧ ಮರ.
2) ಭಾರತದಲ್ಲಿ ಅತ್ಯಂತ ಒಣಭೂಮಿ ಇರುವ ಸ್ಥಳ:
* ಜೈಸಲ್ಮೇರ್
3) "Kurukshetra to Kargil " ಎಂಬ ಇತ್ತೀಚಿನ ಕೃತಿ ಬರೆದವರು :
* ಕುಲ್ ದೀಪ್ ಸಿಂಗ್.
 4) ವಿಶ್ವ ವ್ಯಾಪಾರ ಸಂಸ್ಥೆಯ (WTO) 156ನೇಯ ಸದಸ್ಯತ್ವವನ್ನು ಪಡೆದ ದೇಶ;
* ರಷ್ಯಾ.
5) ಚೀನಾ ದೇಶವನ್ನು ಆಳಿದ ಕೊನೆಯ ರಾಜವಂಶ:
* ಮಂಚು.
6) ಮೌಂಟ್ ಏವ್ಹರೇಸ್ಟ್ ಶಿಖರವನ್ನು ಏರಿದ ಪ್ರಥಮ ವಿಕಲಚೇತನ ಮಹಿಳೆ:
* ಅರುನಿಮಾ ಸಿನ್ಹಾ.
7) ಸಿಸ್ಟೈಟಿಸ್ ಎಂಬ ಸೊಂಕು ಯಾವ ಅಂಗಾಂಗಕ್ಕೆ ಸಂಬಂಧಿಸಿದೆ ?
* ಮೂತ್ರ ಕೋಶ.
8) UHF ಪಟ್ಟಿಯ ಆವರ್ತಾಂಕ ವ್ಯಾಪ್ತಿ:
* 300 ರಿಂದ 3000 ಮೆಗಾಹರ್ಟ್ಜ್.
 9) ಜೀವಂತ ದೇಹದಲ್ಲಿನ ಅತೀ ಕಡಿಮೆ ಇರುವ ಧಾತು:
* ಮ್ಯಾಂಗನೀಸ್.
10)ಪರ್ಯಾಯ ನೋಬೆಲ್ ಎಂದು ಪರಿಗಣಿಸಲ್ಪಡುವ ಬಹುಮಾನ:
* ರೈಟ್ ಲೈವಿಲಿ ಹುಡ್ ಪ್ರಶಸ್ತಿ.
11) ವಿಶ್ವ ಮಾನಸಿಕ ಆರೊಗ್ಯ ದಿನ:
★ ಅಕ್ಟೋಬರ್ 10.
12) 'ಸಂಯುಕ್ತ ಪಾಣಿಗ್ರಹ' ಯಾವ ನೃತ್ಯ ಪದ್ಧತಿಗೆ ಪ್ರಸಿದ್ಧವಾಗಿದೆ?
★ ಮಣಿಪುರಿ.
13) ಅತೀ ಉದ್ದವಾದ ನರತಂತು ಎಷ್ಟು ಸೆಂ.ಮೀ. ಉದ್ದವಿರುತ್ತದೆ.?
★ 100 cm.
14) ನೀರು ಗಡುಸಾಗಲು ಮುಖ್ಯ ಕಾರಣವಾದ ಲವಣ?
★ ಸೋಡಿಯಂ ಕ್ಲೋರೈಡ್.
15) " ದಿವಾನ್ -ಈ -ಬಂದಗನ್ " ಅಥವಾ ಗುಲಾಮರ ಆಡಳಿತ ವಿಭಾಗವನ್ನು ಸ್ಥಾಪಿಸಿದವರು?
★ ಫಿರೋಜ್ ಷಾ ತುಘಲಕ್.
16) 'ದಾಮ್' ಎಂಬ ಹೊಸ ನಾಣ್ಯವನ್ನು ಚಲಾವಣೆಗೆ ತಂದವರು?
★ ಅಲ್ಲಾವುದ್ದೀನ್ ಖಿಲ್ಜಿ.
17) ದೆಹಲಿಯ ಸುಲ್ತಾನ ರಜಿಯಾ ಬೇಗಮ್ ಹತ್ಯೆಗೈಯಲ್ಪಟ್ಟ ಸ್ಥಳ?
★ ಕೈತಾಲ್.
18) 'ನಡೆದಾಡುವ ಕೋಶ' ಎಂದು ಖ್ಯಾತರಾದವರು?
★ ಶಿವರಾಮ ಕಾರಂತ.
19) ಕರ್ನಾಟಕದ ಉಚ್ಚ ನ್ಯಾಯಾಲಯ ದ ಸಂಚಾರಿ ಪೀಠ ಎಲ್ಲಿದೆ?
★ ಧಾರವಾಡ.
20) ಮಾನವನ ಕಣ್ಣಿನಲ್ಲಿರುವ ಮಸೂರ ಯಾವ ಬಗೆಯದು?
 ★ ದ್ವಿ-ಪೀನ.
21) ಮಾನವನ ದೇಹಕ್ಕೆ ರೋಗದ ವಿರುದ್ಧ ರಕ್ಷಣೆ ಸಿಗುವುದು?
★ ಬಿಳಿ ರಕ್ತ ಕಣಗಳಿಂದ.
22) ಮಾನವನ ದೇಹದ ಉಸಿರಾಟ ನಿಯಂತ್ರಣ ಕೇಂದ್ರ ಯಾವುದು?
★ ಮೆಡುಲ್ಲಾ ಅಬ್ಲಾಂಗೇಟಾ (ಮಣಿ ಸಿರ ).
23) T-20 ಪಂದ್ಯಗಳಲ್ಲಿ 5548 ರನ್ ಗಳಿಸಿ ಅತೀ ಹೆಚ್ಚು ರನ್ ಗಳಿಸಿದ ವಿಶ್ವದ ಮೊದಲ ಆಟಗಾರ?
★ ಬ್ರಾಡ್ ಹಾಡ್ಜ್.
24) 2013 ರ ಮೇ ತಿಂಗಳಾಂತ್ಯದಲ್ಲಿ ಹೊಸ ಸಂವಿಧಾನ ಅಳವಡಿಸಿಕೊಂಡ ದೇಶ?
★ ಜಿಂಬಾಬ್ವೆ.
 25) ಅಗಸ್ಟ್ 9,1942 ರಂದು Quit India Movement ಗೆ ಚಾಲನೆಯಿಟ್ಟವರು?
★ ಅರುಣಾ ಅಸಫ್ ಅಲಿ.
26) 'New India and Common Wheel' ಎಂಬ ಪತ್ರಿಕೆಗಳನ್ನು ಹೊರಡಿಸಿದವರು?
★ ಅನಿಬೆಸಂಟ್.
 27) ' ಇಂಡಿಯಾ ಡಿವೈಡೆಡ್ ' ಕೃತಿಯನ್ನು ಬರೆದವರು?
★ ಅಬ್ದುಲ್ ಕಲಾಂ ಆಜಾದ್.
28) 'ಗದ್ದರ ಪಕ್ಷ' ಎಂಬ ಕ್ರಾಂತಿಕಾರಿ ರಾಷ್ಟೀಯ ಸಂಘಟನೆಯ ಕೇಂದ್ರ ಸ್ಥಳ?
★ ಸ್ಯಾನ್ ಫ್ರಾನ್ಸಿಸ್ಕೋ.
29) ದಕ್ಷಿಣ ಆಫ್ರಿಕಾದಲ್ಲಿ ಗಾಂಧೀಜಿಯವರ ಆಶ್ರಮದ ಹೆಸರು?
★ ಫಿನಿಕ್.
30) ಅರಬಿಂದೊ ಆಶ್ರಮ ಇರುವ ಸ್ಥಳ?
★ ಪಾಂಡಿಚೇರಿ.
31) ಭಾರತ ಸಂವಿಧಾನದ ಯಾವ ವಿಧಿಯನ್ನು'ಸಂವಿಧಾನದ ಆತ್ಮ ಮತ್ತೂ ಹೃದಯ' ಎಂದು ಕರೆಯುತ್ತಾರೆ? .
★ 32ನೇ ವಿಧಿ.
32) ಯಾವ ತಿದ್ದುಪಡಿಯನ್ನು 'ಪುಟ್ಟ ಸಂವಿಧಾನ ' ಎಂದು ಕರೆಯಲಾಗುತ್ತದೆ? .
★ 42ನೇ ವಿಧಿ.
33) ಮತದಾನದ ವಯಸ್ಸನ್ನು 21ರಿಂದ 18ವರ್ಷಕ್ಕೆ ಇಳಿಸಿದ ತಿದ್ದುಪಡಿ? .
★ 61ನೇ ತಿದ್ದುಪಡಿ.
34) ಶೈಕ್ಷಣಿಕ ಸೇವೆಗೆಂದು ಉಡಾವಣೆಯಾಗಿರುವ ಭಾರತದ ಪ್ರಥಮ ಉಪಗ್ರಹ ಯಾವುದು?
★ ಎಜುಸ್ಯಾಟ್ (EDUSAT) .
 35) ರಾಜ್ಯಪಾಲರ ಆಜ್ಞೆಯ ಪರಮಾವಧಿ?
★ 6 ತಿಂಗಳು.
36) ರಕ್ಷಣಾ ನಿರ್ವಹಣಾ ಶಿಕ್ಷಣ ಸಂಸ್ಥೆ ಎಲ್ಲಿದೆ? .
★ ಸಿಕಂದರಾಬಾದ್.
37) ಸಮುದ್ರ ನೀರಿನಿಂದ ಸ್ವಚ್ಛ ನೀರನ್ನು ಪಡೆಯುವ ವಿಧಾನ?
★ ಭಟ್ಟಿ ಇಳಿಸುವಿಕೆ.
38) ಬ್ರಿಟನ್ ಆಡಳಿತದ ಭಾರತದಲ್ಲಿ ಆಂಗ್ಲ ಭಾಷೆಯ ಅಳವಡಿಕೆಗೆ ಕಾರಣರಾದ ಗವರ್ನರ್ ಜನರಲ್? .
★ ಲಾರ್ಡ್ ವಿಲಿಯಂ ಬೆಂಟಿಂಕ್.
39) ಬ್ಯಾಕ್ಟೀರಿಯಗಳಲ್ಲಿರುವ ಕ್ರೋಮೋಸೋಮ್ ಗಳ ಸಂಖ್ಯೆ?
★ 1.
 40) ಬ್ಯಾಟರಿಗಳಲ್ಲಿ ಬಳಸಲಾಗುವ ಆಸಿಡ್?
★ ಸಲ್ಪೂರಿಕ್ ಆಸಿಡ್.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕನ್ನಡ ವರ್ಣಮಾಲೆ

ವರ್ಣಮಾಲೆ ಮತ್ತು ಧ್ವನ್ಯಂಗಗಳು ಕನ್ನಡ ವರ್ಣಮಾಲೆ         ಕನ್ನಡ ವರ್ಣಮಾಲೆಯಲ್ಲಿ ಒಟ್ಟು 49 ಅಕ್ಷರಗಳಿವೆ. ಅವುಗಳನ್ನು ಈ ಕೆಳಗಿನಂತೆ ವರ್ಗೀಕರಿಸಬಹುದು. •ಸ್ವರಗಳು ಮತ್ತು ಸಂಧ್ಯಕ್ಷರಗಳು (13) •ಯೋಗವಾಹಕಗಳು (2) •ವ್ಯಂಜನಗಳು (34) ಸ್ವರಗಳು: (ಒಟ್ಟು-13) "ಸ್ವತಂತ್ರವಾದ, ಸ್ಪಷ್ಟವಾದ ಉಚ್ಚಾರಣೆಯನ್ನು ಹೊಂದಿರುವ ಅಕ್ಷರಗಳನ್ನು 'ಸ್ವರಗಳು' ಎಂದು ಕರೆಯಲಾಗುತ್ತದೆ." ಕನ್ನಡ ವರ್ಣಮಾಲೆಯಲ್ಲಿ ಒಟ್ಟು 13 ಸ್ವರಗಳಿದ್ದು ಅವುಗಳಲ್ಲಿ ಎರಡು ಅಕ್ಷರಗಳನ್ನು ಸಂಧ್ಯಕ್ಷರಗಳೆಂದೂ ಕರೆಯಲಾಗುತ್ತದೆ. ಅವುಗಳೆಂದರೆ:- ಅ ಆ ಇ ಈ ಉ ಊ ಋ ಎ ಏ ಐ ಒ ಓ ಔ       ಸ್ವರಗಳನ್ನು 'ಹ್ರಸ್ವಸ್ವರ' 'ಧೀರ್ಘಸ್ವರ' ಮತ್ತು 'ಸಂಧ್ಯಕ್ಷರ' ಎಂದು ಮೂರು ವಿಧಗಳಾಗಿ ವಿಂಗಡಿಸಬಹುದು. * ಹ್ರಸ್ವಸ್ವರಗಳು:-  ಒಂದು ಮಾತ್ರೆಯ ಕಾಲದಲ್ಲಿ ಉಚ್ಚರಿಸಲಾಗುವ ಸ್ವರಗಳಿಗೆ ಹ್ರಸ್ವಸ್ವರಗಳು ಎನ್ನುವರು.  -ಅವುಗಳೆಂದರೆ- ಅ ಇ ಉ ಋ ಎ ಒ (ಒಟ್ಟು 6) * ಧೀರ್ಘಸ್ವರಗಳು:- ಎರಡು ಮಾತ್ರೆಗಳ ಕಾಲದಲ್ಲಿ ಉಚ್ಚರಿಸಲಾಗುವ ಸ್ವರಗಳಿಗೆ ಧೀರ್ಘಸ್ವರಗಳು ಎನ್ನುವರು. ಅವುಗಳೆಂದರೆ- ಆ ಈ ಊ ಏ ಐ ಓ ಔ (ಒಟ್ಟು 7) [ಟಿಪ್ಪಣಿ:- ಯಾವುದೇ ಒಂದು ಅಕ್ಷರವನ್ನು ಉಚ್ಚರಿಸಲು ತೆಗೆದುಕೊಳ್ಳುವ ಸಮಯವನ್ನು ಮಾತ್ರೆಗಳಿಂದ ಅಳೆಯಲಾಗುತ್ತದೆ. 'ಅ' ಎಂಬ ಅಕ್ಷರವನ್ನು ಒಂದು ಮಾತ್ರೆಯ ಕಾಲದಲ್ಲಿ ಉಚ್ಚರಿ...

☼ ಭಾರತದ ನಗರಗಳು ಮತ್ತು ಅವುಗಳ ಅಡ್ಡಹೆಸರುಗಳು ☼

☼ ಭಾರತದ ನಗರಗಳು ಮತ್ತು ಅವುಗಳ ಅಡ್ಡಹೆಸರುಗಳು ☼ ☼ ಆಂದ್ರಪ್ರದೇಶ 1.ವಿಶಾಖಪಟ್ಟಣ     --  ಭಾಗ್ಯನಗರ,(city of destiny) 2.ವಿಜಯವಾಡ      --  ಗೆಲುವಿನ ಸ್ಥಾನ (place of victory)  3.ಗುಂಟುರು          --  ಮೆಣಸಿನಕಾಯಿಗಳ ನಗರ, ಮಸಾಲೆ ನಗರ ☼ ಉತ್ತರಪ್ರದೇಶ 1.ಆಗ್ರಾ             --  ತಾಜನಗರಿ 2.ಕಾನ್ಪುರ         --  ವಿಶ್ವದ ಚರ್ಮದ ನಗರ, ಉತ್ತರ ಭಾರತದ ಮಾಂಚೆಸ್ಟರ್ 3.ಲಕ್ನೋ          --  ನವಾಬರ ನಗರ (city of nawab's) 4.ಪ್ರಯಾಗ        --  ದೇವರ ಮನೆ 5.ವಾರಾಣಾಸಿ  --  ಭಾರತದ ಧಾರ್ಮಿಕ & ಆಧ್ಯಾತ್ಮಿಕ ನಗರ, ದೀಪಗಳ ನಗರ, ಭೂಮಿಯ ಮೇಲಿರುವಜೀವಂತ    ಹಳೆಯ ನಗರ, ಪವಿತ್ರ ನಗರ ☼ ಗುಜರಾಥ 1. ಅಹಮದಾಬಾದ   --  ಭಾರತದ ಬೋಸ್ಟಾನ್, ಭಾರತದ ಮಾಂಚೆಸ್ಟರ್, 2.ಸೂರತ್          ...

ಗುಣಿತಾಕ್ಷರಗಳು ಮತ್ತು ಸಂಯುಕ್ತಾಕ್ಷರಗಳು

ಗುಣಿತಾಕ್ಷರಗಳು ಮತ್ತು ಸಂಯುಕ್ತಾಕ್ಷರಗಳು      ಕನ್ನಡ ವರ್ಣಮಾಲೆಯ ಬಗ್ಗೆ ತಿಳಿದುಕೊಂಡ ನಂತರ ಕಲಿಯಬೇಕಾದ ಲಿಪಿ ರಚನೆಯ ಪ್ರಮುಖ ಭಾಗವೆಂದರೆ ಗುಣಿತಾಕ್ಷರಗಳು ಮತ್ತು ಸಂಯುಕ್ತಾಕ್ಷರಗಳದ್ದು. ಇವುಗಳ ಬಗ್ಗೆ ವಿವರವಾಗಿ ತಿಳಿಯೋಣ.        ನೀವು  ಕಾಗುಣಿತ ಎಂಬ ಪದವನ್ನು ಕೇಳಿದ್ದೀರಿ. ವರ್ಣಮಾಲೆಯಲ್ಲಿ ಕ್ ಇಂದ ಳ್ ವರೆಗಿನ 34 ಅಕ್ಷರಗಳಿಗೆ ಬೇರೆಬೇರೆ ಸ್ವರಗಳನ್ನು ಸೇರಿಸಿ ಬೇರೆಬೇರೆ ಅಕ್ಷರಗಳನ್ನು ಪಡೆಯಬಹುದು. ಈ ಪ್ರಕ್ರಿಯೆ ಕ್ ಅಕ್ಷರದಿಂದ ಆರಂಭವಾಗುವುದರಿಂದ ಇವುಗಳಿಗೆ ಕಾಗುಣಿತ ಎಂಬ ಹೆಸರು ಬಂದಿದೆ. ಇದನ್ನು ಅನೇಕ ಕಡೆ 'ಬಳ್ಳಿ' ಎಂದೂ ಕರೆಯುತ್ತಾರೆ. ಇದು ಸೂಕ್ತವೂ ಹೌದು. ಏಕೆಂದರೆ ಕ್ ಇಂದ ಳ್ ವರೆಗಿನ 34 ಅಕ್ಷರಗಳಿಗೆ ವಿವಿಧ ಸ್ವರಗಳನ್ನು ಸೇರಿಸುತ್ತಾ ಹೋದಂತೆ ಅಕ್ಷರಗಳ ಸಂಖ್ಯೆ ಬಳ್ಳಿಯಂತೆ ಬೆಳೆಯುತ್ತಾ ಹೋಗುತ್ತದೆ. ಇವನ್ನೇ ಗುಣಿತಾಕ್ಷರವೆಂದು ಹೇಳಲಾಗುತ್ತದೆ.            ಗುಣಿತಾಕ್ಷರಗಳು "ವ್ಯಂಜನಕ್ಕೆ ಸ್ವರ ಸೇರಿದಾಗ ಗುಣಿತಾಕ್ಷರವಾಗುತ್ತದೆ."     [ವ್ಯಂಜನ  +   ಸ್ವರ   =   ಗುಣಿತಾಕ್ಷರ] ಉದಾಹರಣೆಗೆ:-  ಕ್ ವ್ಯಂಜನಕ್ಕೆ ಬೇರೆ ಬೇರೆ ಸ್ವರಗಳನ್ನು ಸೇರಿಸೋಣ.     ...