ವಿಷಯಕ್ಕೆ ಹೋಗಿ

ರಾಷ್ಟ್ರ ಲಾಂಚನ, ದ್ವಜ, ಚಿಹ್ನೆ, ಗೀತೆ

ರಾಷ್ಟ್ರ ಲಾಂಚನ, ದ್ವಜ, ಚಿಹ್ನೆ, ಗೀತೆ

✔ ನಮ್ಮ ರಾಷ್ಟ್ರ ದ್ವಜವು ಮೂರು ಬಣ್ಣಗಳಿಂದ ಕೂಡಿದೆ. ಮೇಲೆ ಕಡು ಕೇಸರಿ ಬಣ್ಣವು ನಿಸ್ವಾರ್ತ ಹಾಗೂ ತ್ಯಾಗವನ್ನು ಸಂಕೇತಿಸಿದರೆ, ಬಿಳಿ ಬಣ್ಣವು ಸತ್ಯ, ಶಾಂತಿ, ಪರಿಶುದ್ದತೆ ಪ್ರತಿಕವಾಗಿದೆ. ಹಸಿರು ಬಣ್ಣವು ಸಸ್ಯಮಲೆಯಾದ ಭೂಮಿಯ ಸಂಕೇತ ಕೃಷಿ, ಕೈಗಾರಿಕೆಗಳ ಸಮೃದ್ದಿಯ ಗುರುತು.
✔ ರಾಷ್ಟ್ರ ದ್ವಜವನ್ನು ಪಿಂಗಾಳಿ ವೆಂಕಯ್ಯನವರು ವಿನ್ಯಾಸಗೊಳಿಸಿದರು.
✔ ಅಶೋಕ ಚಕ್ರವು ಸಾರಾನಾಥ ಅಶೋಕ ಸ್ಥಂಬದಲ್ಲಿರುವ ಚಕ್ರದ ಪ್ರತಿಕವಾಗಿದೆ. ಇದು ದರ್ಮ ಚಕ್ರವಾಗಿದೆ. ಅಲ್ಲದೆ ನಿರಂತರ ಚಲನೆಯ ಪ್ರತಿಕವು ಹೌದು.
✔ ರಾಷ್ಟ್ರ ಲಾಂಚನ ಸಾರಾನಾಥದ ಸಿಂಹ ಬೋದಿಗೆ ಇದರಲ್ಲಿ 4 ಸಿಂಹಗಳಿವೆ, ಇದರ ನಾಲ್ಕು ದಿಕ್ಕಿನಲ್ಲಿ ಒಂದೊಂದು ಚಕ್ರವಿದೆ. ಚಕ್ರಗಳ ನಡುವೆ ಆನೆ, ಗೂಳಿ, ಕುದುರೆ, ಸಿಂಗಹಳ ಚಿತ್ರವಿದೆ.
✔ ಸರ್ಕಾರವು ನಮ್ಮ ರಾಷ್ಟ್ರ ಲಾಂಛನವನ್ನು 26 ಜನವರಿ 1950 ರಂದು ಅಂಗೀಕರಿಸಿತು.
✔ ರಾಷ್ಟ್ರ ಲಾಂಛನದ ಕೆಳಗೆ ದೇವನಾಗರಿ ಲಿಪಿಯಲ್ಲಿ ಬರೆದ ‘ಸತ್ಯಮೇವ ಜಯತೆ’ (ಸತ್ಯವೊಂದೆ ಗೆಲ್ಲುತ್ತದೆ) ಯನ್ನು ಮಂಡುಕ ಉಪನಿಷತ್ತಿನಿಂದ ಪಡೆಯಲಾಗಿದೆ.
✔ ನಮ್ಮ ರಾಷ್ಟ್ರ ಗೀತೆ ಜನಗಣಮನವನ್ನು ರವೀಂದ್ರನಾಥ ಠಾಗೋರ ರವರು 1911 ರಲ್ಲಿ ಬಂಗಾಳಿ ಬಾಷೆಯಲ್ಲಿ ರಚಿಸಿದರು.
✔ ರಾಷ್ಟ್ರಗೀತೆಯು ಐದು ದಿರ್ಘ ವೃತ್ತಗಳಲ್ಲಿ ಮೊದಲ ವೃತ್ತವನ್ನು ಮಾತ್ರ ರಾಷ್ಟ್ರಗೀತೆಯೆಂದು ಸಂವಿದಾನ ಸಭೆಯು 24 ಜನವರಿ 1950 ರಂದು ಅಂಗೀಕರಿಸಿತು.
✔ ರಾಷ್ಟ್ರಗೀತೆಯನ್ನು ಹಾಡಲು ಬೇಕಾಗುವ ಕಾಲಾವಧಿ 52 ಸೆಕೆಂಡಗಳು.
✔ ಸಂವಿಧಾನದಲ್ಲಿ ರಾಷ್ಟ್ರಗೀತೆಗೆ ಸಮಾನವಾಧ ಸ್ಥಾನ ಪಡೆದಿರುವ ‘ವಂದೇ ಮಾತರಂ’ ರಾಷ್ಟ್ರ ಸ್ತವ್ಯ ಎನಿಸಿದೆ.
✔ ವಂದೇ ಮಾತರಂವನ್ನು ರಚಿಸಿದವರು ಬಂಕಿಮಚಂದ್ರ ಚಟರ್ಜಿ, ಇದನ್ನು ಆನಂದ ಮಠ ಕಾದಂಬರಿಯಿಂದ ಆಯ್ದುಕೊಳ್ಳಲಾಗಿದೆ. ಇದನ್ನು ಸ್ವಾತಂತ್ರ್ಯ ಪೂರ್ವದ ರಾಷ್ಟ್ರಗೀತೆ ಎನ್ನುವರು.
✔ ನಮ್ಮ ರಾಷ್ಟ್ರೀಯ ಪ್ರಾಣಿ-ಹುಲಿ, ರಾಷ್ಟ್ರೀಯ ಪಕ್ಷಿ-ಹುಲಿ, ರಾಷ್ಟ್ರೀಯ ಹೂ- ತಾವರೆ.
✔ ಭಾರತ ಸರ್ಕಾರವು 1957 ಮಾರ್ಚ 22 ರಲ್ಲಿ ರಾಷ್ಟ್ರೀಯ ಪಂಚಾಂಗವನ್ನು ಜಾರಿಗೆ ತಂದಿತು.
✔ ರಾಷ್ಟ್ರೀಯ ಪಂಚಾಂಗವನ್ನು ಸಿದ್ದಗೊಳಿಸಿದವರಲ್ಲಿ ಮೆಘನಾದ ಸಹಾ ರವರ ಪಾತ್ರ ಪ್ರಮುಖ, ನಮ್ಮ ರಾಷ್ಟ್ರೀಯ ಪಂಚಾಂಗದಲ್ಲಿ ಶಕ ವರ್ಷವನ್ನು ಅಳವಡಿಸಿಕೊಳ್ಳಲಾಗಿದೆ. ಶಕ ವರ್ಷವು ಕ್ರೈಸ್ತ ವರ್ಷಕ್ಕಿಂತ 78 ವರ್ಷಗಳ ನಂತರ ಪ್ರಾರಂಭವಾಗುವುದು.
✔ ರಾಷ್ಟ್ರೀಯ ಪಂಚಾಂಗದಲ್ಲಿ ವರ್ಷದ ಮೊದಲ ತಿಂಗಳು ಚೈತ್ರಮಾಸ.
✔ ಶಕ ವರ್ಷಾರಂಭವು ಸಾಮಾನ್ಯವಾಗಿ ಮಾರ್ಚ 22 ರಂದು ಅಧಿಕ ವರ್ಷದಲ್ಲಿ ಮಾತ್ರ ಮಾರ್ಚ 21 ರಂದು.
✔ 1950 ಜನವರಿ 26 ಭಾರತ ಗಣರಾಜ್ಯದ ಸಂವಿದಾಣ ಜಾರಿಗೆ ಬಂದಿದ್ದು.
✔ ಕರ್ನಾಟಕದ ಏಕೀಕರಣ 1956 ನವೆಂಬರ 1 (ಮೊದಲ ಹೆಸರು ಮೈಸೂರು ರಾಜ್ಯ)
✔ 1973 ನವೆಂಬರ 1 ರಂದು ಅಂದಿನ ಮುಖ್ಯಮಂತ್ರಿ ದೇವರಾಜ ಅರಸರು ಮೈಸೂರು ರಾಜ್ಯವನ್ನು ಕರ್ನಾಟಕ ರಾಜ್ಯವೆಂದು ಮರುನಾಮಕರಣ ಮಾಡಿದರು.
✔ ಸ್ವಾಮಿ ವಿವೇಕಾನಂದರ ಜನ್ಮ ದಿನ ಅಂದೆ ಜನೇವರಿ 12 ನ್ನು ರಾಷ್ಟ್ರೀಯ ಯುವ ದಿನವನ್ನಾಗಿ ಆಚರಿಸುವರು.

ಕಾಮೆಂಟ್‌ಗಳು

  1. ಉತ್ತಮವಾಗಿದೆ, ಎಲ್ಲರೂ ತಿಳಿದುಕೊಳ್ಳುವ ವಿಷಯವಾಗಿದೆ.

    ಪ್ರತ್ಯುತ್ತರಅಳಿಸಿ
  2. Super sir Tq,ರಾಷ್ರ್ಟಿಯ ಪಕ್ಷಿ ನವಿಲು (ಹುಲಿ ಎಂದು ಮಿಸ್ ಮಾಡಿದ್ದೀರಿ)

    ಪ್ರತ್ಯುತ್ತರಅಳಿಸಿ

ಕಾಮೆಂಟ್‌‌ ಪೋಸ್ಟ್‌ ಮಾಡಿ

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕನ್ನಡ ವರ್ಣಮಾಲೆ

ವರ್ಣಮಾಲೆ ಮತ್ತು ಧ್ವನ್ಯಂಗಗಳು ಕನ್ನಡ ವರ್ಣಮಾಲೆ         ಕನ್ನಡ ವರ್ಣಮಾಲೆಯಲ್ಲಿ ಒಟ್ಟು 49 ಅಕ್ಷರಗಳಿವೆ. ಅವುಗಳನ್ನು ಈ ಕೆಳಗಿನಂತೆ ವರ್ಗೀಕರಿಸಬಹುದು. •ಸ್ವರಗಳು ಮತ್ತು ಸಂಧ್ಯಕ್ಷರಗಳು (13) •ಯೋಗವಾಹಕಗಳು (2) •ವ್ಯಂಜನಗಳು (34) ಸ್ವರಗಳು: (ಒಟ್ಟು-13) "ಸ್ವತಂತ್ರವಾದ, ಸ್ಪಷ್ಟವಾದ ಉಚ್ಚಾರಣೆಯನ್ನು ಹೊಂದಿರುವ ಅಕ್ಷರಗಳನ್ನು 'ಸ್ವರಗಳು' ಎಂದು ಕರೆಯಲಾಗುತ್ತದೆ." ಕನ್ನಡ ವರ್ಣಮಾಲೆಯಲ್ಲಿ ಒಟ್ಟು 13 ಸ್ವರಗಳಿದ್ದು ಅವುಗಳಲ್ಲಿ ಎರಡು ಅಕ್ಷರಗಳನ್ನು ಸಂಧ್ಯಕ್ಷರಗಳೆಂದೂ ಕರೆಯಲಾಗುತ್ತದೆ. ಅವುಗಳೆಂದರೆ:- ಅ ಆ ಇ ಈ ಉ ಊ ಋ ಎ ಏ ಐ ಒ ಓ ಔ       ಸ್ವರಗಳನ್ನು 'ಹ್ರಸ್ವಸ್ವರ' 'ಧೀರ್ಘಸ್ವರ' ಮತ್ತು 'ಸಂಧ್ಯಕ್ಷರ' ಎಂದು ಮೂರು ವಿಧಗಳಾಗಿ ವಿಂಗಡಿಸಬಹುದು. * ಹ್ರಸ್ವಸ್ವರಗಳು:-  ಒಂದು ಮಾತ್ರೆಯ ಕಾಲದಲ್ಲಿ ಉಚ್ಚರಿಸಲಾಗುವ ಸ್ವರಗಳಿಗೆ ಹ್ರಸ್ವಸ್ವರಗಳು ಎನ್ನುವರು.  -ಅವುಗಳೆಂದರೆ- ಅ ಇ ಉ ಋ ಎ ಒ (ಒಟ್ಟು 6) * ಧೀರ್ಘಸ್ವರಗಳು:- ಎರಡು ಮಾತ್ರೆಗಳ ಕಾಲದಲ್ಲಿ ಉಚ್ಚರಿಸಲಾಗುವ ಸ್ವರಗಳಿಗೆ ಧೀರ್ಘಸ್ವರಗಳು ಎನ್ನುವರು. ಅವುಗಳೆಂದರೆ- ಆ ಈ ಊ ಏ ಐ ಓ ಔ (ಒಟ್ಟು 7) [ಟಿಪ್ಪಣಿ:- ಯಾವುದೇ ಒಂದು ಅಕ್ಷರವನ್ನು ಉಚ್ಚರಿಸಲು ತೆಗೆದುಕೊಳ್ಳುವ ಸಮಯವನ್ನು ಮಾತ್ರೆಗಳಿಂದ ಅಳೆಯಲಾಗುತ್ತದೆ. 'ಅ' ಎಂಬ ಅಕ್ಷರವನ್ನು ಒಂದು ಮಾತ್ರೆಯ ಕಾಲದಲ್ಲಿ ಉಚ್ಚರಿ...

☼ ಭಾರತದ ನಗರಗಳು ಮತ್ತು ಅವುಗಳ ಅಡ್ಡಹೆಸರುಗಳು ☼

☼ ಭಾರತದ ನಗರಗಳು ಮತ್ತು ಅವುಗಳ ಅಡ್ಡಹೆಸರುಗಳು ☼ ☼ ಆಂದ್ರಪ್ರದೇಶ 1.ವಿಶಾಖಪಟ್ಟಣ     --  ಭಾಗ್ಯನಗರ,(city of destiny) 2.ವಿಜಯವಾಡ      --  ಗೆಲುವಿನ ಸ್ಥಾನ (place of victory)  3.ಗುಂಟುರು          --  ಮೆಣಸಿನಕಾಯಿಗಳ ನಗರ, ಮಸಾಲೆ ನಗರ ☼ ಉತ್ತರಪ್ರದೇಶ 1.ಆಗ್ರಾ             --  ತಾಜನಗರಿ 2.ಕಾನ್ಪುರ         --  ವಿಶ್ವದ ಚರ್ಮದ ನಗರ, ಉತ್ತರ ಭಾರತದ ಮಾಂಚೆಸ್ಟರ್ 3.ಲಕ್ನೋ          --  ನವಾಬರ ನಗರ (city of nawab's) 4.ಪ್ರಯಾಗ        --  ದೇವರ ಮನೆ 5.ವಾರಾಣಾಸಿ  --  ಭಾರತದ ಧಾರ್ಮಿಕ & ಆಧ್ಯಾತ್ಮಿಕ ನಗರ, ದೀಪಗಳ ನಗರ, ಭೂಮಿಯ ಮೇಲಿರುವಜೀವಂತ    ಹಳೆಯ ನಗರ, ಪವಿತ್ರ ನಗರ ☼ ಗುಜರಾಥ 1. ಅಹಮದಾಬಾದ   --  ಭಾರತದ ಬೋಸ್ಟಾನ್, ಭಾರತದ ಮಾಂಚೆಸ್ಟರ್, 2.ಸೂರತ್          ...

ಗುಣಿತಾಕ್ಷರಗಳು ಮತ್ತು ಸಂಯುಕ್ತಾಕ್ಷರಗಳು

ಗುಣಿತಾಕ್ಷರಗಳು ಮತ್ತು ಸಂಯುಕ್ತಾಕ್ಷರಗಳು      ಕನ್ನಡ ವರ್ಣಮಾಲೆಯ ಬಗ್ಗೆ ತಿಳಿದುಕೊಂಡ ನಂತರ ಕಲಿಯಬೇಕಾದ ಲಿಪಿ ರಚನೆಯ ಪ್ರಮುಖ ಭಾಗವೆಂದರೆ ಗುಣಿತಾಕ್ಷರಗಳು ಮತ್ತು ಸಂಯುಕ್ತಾಕ್ಷರಗಳದ್ದು. ಇವುಗಳ ಬಗ್ಗೆ ವಿವರವಾಗಿ ತಿಳಿಯೋಣ.        ನೀವು  ಕಾಗುಣಿತ ಎಂಬ ಪದವನ್ನು ಕೇಳಿದ್ದೀರಿ. ವರ್ಣಮಾಲೆಯಲ್ಲಿ ಕ್ ಇಂದ ಳ್ ವರೆಗಿನ 34 ಅಕ್ಷರಗಳಿಗೆ ಬೇರೆಬೇರೆ ಸ್ವರಗಳನ್ನು ಸೇರಿಸಿ ಬೇರೆಬೇರೆ ಅಕ್ಷರಗಳನ್ನು ಪಡೆಯಬಹುದು. ಈ ಪ್ರಕ್ರಿಯೆ ಕ್ ಅಕ್ಷರದಿಂದ ಆರಂಭವಾಗುವುದರಿಂದ ಇವುಗಳಿಗೆ ಕಾಗುಣಿತ ಎಂಬ ಹೆಸರು ಬಂದಿದೆ. ಇದನ್ನು ಅನೇಕ ಕಡೆ 'ಬಳ್ಳಿ' ಎಂದೂ ಕರೆಯುತ್ತಾರೆ. ಇದು ಸೂಕ್ತವೂ ಹೌದು. ಏಕೆಂದರೆ ಕ್ ಇಂದ ಳ್ ವರೆಗಿನ 34 ಅಕ್ಷರಗಳಿಗೆ ವಿವಿಧ ಸ್ವರಗಳನ್ನು ಸೇರಿಸುತ್ತಾ ಹೋದಂತೆ ಅಕ್ಷರಗಳ ಸಂಖ್ಯೆ ಬಳ್ಳಿಯಂತೆ ಬೆಳೆಯುತ್ತಾ ಹೋಗುತ್ತದೆ. ಇವನ್ನೇ ಗುಣಿತಾಕ್ಷರವೆಂದು ಹೇಳಲಾಗುತ್ತದೆ.            ಗುಣಿತಾಕ್ಷರಗಳು "ವ್ಯಂಜನಕ್ಕೆ ಸ್ವರ ಸೇರಿದಾಗ ಗುಣಿತಾಕ್ಷರವಾಗುತ್ತದೆ."     [ವ್ಯಂಜನ  +   ಸ್ವರ   =   ಗುಣಿತಾಕ್ಷರ] ಉದಾಹರಣೆಗೆ:-  ಕ್ ವ್ಯಂಜನಕ್ಕೆ ಬೇರೆ ಬೇರೆ ಸ್ವರಗಳನ್ನು ಸೇರಿಸೋಣ.     ...